ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಡಂತ್ಯಾರು : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2025ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಹಾಜರಾದ 24 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣರಾಗಿದ್ದಾರೆ.
10 ವಿದ್ಯಾರ್ಥಿನಿಯರು ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಹಾಗೂ 20 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ..
ಸಂಸ್ಥೆಯ ವಿದ್ಯಾರ್ಥಿಗಳಾದ ಶಾರ್ವರಿ, ಶಾನ್ವಿ, ಪ್ರಣಿತಾ, ಸಿಂಚನ, ಧಾತ್ರಿ,ಸಮೃದ್ಧಿ, ರಿತಾ , ಹವನ, ರಶ್ಮಿ, ಅಕ್ಷಯ ಗೋಖಲೆ, ಶ್ರೀರಕ್ಷಾ,ಭೂಮಿಕಾ,ಪ್ರವಿತ, ಸಮನ್ವಿ, ರಿತಿಕಾ, ಭಾರ್ಗವಿ,ವೈಷ್ಣವಿ, ಕೇಷ್ಣಿ, ಗಣ್ಯಶ್ರೀ, ಶ್ರೀನಿಕ, ಪ್ರಾಪ್ತ, ಹಂಸಿಕಾ, ಆಧ್ಯ, ಕೃತಿ
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರಿಗೆ ನಿಯತಿ ನೃತ್ಯ ನಿಕೇತನ ದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ತರಬೇತಿ ನೀಡಿದ್ದಾರೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಸೆ. 7 ರಿಂದ ದಿಡುಪೆ (ಕಡಮಗುಂಡಿ) ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!