22.9 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
error: Content is protected !!