25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!