23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

ಅಳದಂಗಡಿ: ಅಜಿಲ ಸೀಮೆಯ ಸಾಂಪ್ರದಾಯದಂತೆ‌ ಆ.30 ಮಂಗಳವಾರದಂದು ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ ಕಾಯ೯ಕ್ರಮ ಜರುಗಲಿರುವುದು ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಅವರು ತಿಳಿಸಿದ್ದಾರೆ.
ಹರಕೆ ಕೋಲ ಆರಂಭ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದಲ್ಲಿ ಆ.31ರಿಂದ ಈ ವರ್ಷದ ಹರಕೆ ಕೋಲ ಆರಂಭಗೊಳ್ಳಲಿದೆ ಎಂದು ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

Related posts

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
error: Content is protected !!