25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಶಾಲಾ ಕಾಲೇಜು

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

ವೇಣೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ಚಳುವಳಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ನಾಲ್ಕನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ಸಿಂಚನ ಮತ್ತು ನಿಶಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಶ್ರುತಾ ದ್ವಿತೀಯ ಸ್ಥಾನವನ್ನು ಅನ್ವಿತ ತೃತೀಯ ಸ್ಥಾನವನ್ನು ಪಡೆದುಕೊಂಡು ನಮ್ಮ ಶಾಲೆಗೆ ಹೆಮ್ಮೆಯನ್ನು ತಂದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆಯಾಗಿರುತ್ತಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದಿಸಿದರು.

Related posts

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya
error: Content is protected !!