23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಶಾಲಾ ಕಾಲೇಜು

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

ವೇಣೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ಚಳುವಳಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ನಾಲ್ಕನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ಸಿಂಚನ ಮತ್ತು ನಿಶಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಶ್ರುತಾ ದ್ವಿತೀಯ ಸ್ಥಾನವನ್ನು ಅನ್ವಿತ ತೃತೀಯ ಸ್ಥಾನವನ್ನು ಪಡೆದುಕೊಂಡು ನಮ್ಮ ಶಾಲೆಗೆ ಹೆಮ್ಮೆಯನ್ನು ತಂದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆಯಾಗಿರುತ್ತಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದಿಸಿದರು.

Related posts

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೆಪಿಎಸ್ ಪುಂಜಾಲಕಟ್ಟೆ, ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟನೆ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!