ಕ್ರೀಡಾ ಸುದ್ದಿಶಾಲಾ ಕಾಲೇಜು

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

ವೇಣೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ಚಳುವಳಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ನಾಲ್ಕನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ಸಿಂಚನ ಮತ್ತು ನಿಶಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಶ್ರುತಾ ದ್ವಿತೀಯ ಸ್ಥಾನವನ್ನು ಅನ್ವಿತ ತೃತೀಯ ಸ್ಥಾನವನ್ನು ಪಡೆದುಕೊಂಡು ನಮ್ಮ ಶಾಲೆಗೆ ಹೆಮ್ಮೆಯನ್ನು ತಂದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆಯಾಗಿರುತ್ತಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದಿಸಿದರು.

Related posts

ಪಿಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ: ಪದ್ಮಶ್ರೀ ಡಾ|ಸಿ.ಆರ್ ಚಂದ್ರಶೇಖ‌ರ್

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜ್ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!