23.8 C
ಪುತ್ತೂರು, ಬೆಳ್ತಂಗಡಿ
August 1, 2026
ನಿಧನ

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

ವೇಣೂರು: ಇಲ್ಲಿನ ನಡ್ತೀಕಲ್ಲು ನಿವಾಸಿ ದಿ. ಶೇಕಬ್ಬರವರ ಪುತ್ರ ಅಬೂಬಕ್ಕರ್ ಸಿದ್ದೀಕ್ ( 46ವ )ರವರು ಆದಿತ್ಯವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು.

ಇವರು ಡ್ರೈವರಾಗಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಂ. ಮೆಹೆಂದಳೆ ನಿಧನ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಕೆರಳೆಕೋಡಿ ನಿವಾಸಿ ಮಿಥುನ್ ನಿಧನ

Suddi Udaya

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

Suddi Udaya
error: Content is protected !!