26.2 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

ವೇಣೂರು: ಇಲ್ಲಿನ ನಡ್ತೀಕಲ್ಲು ನಿವಾಸಿ ದಿ. ಶೇಕಬ್ಬರವರ ಪುತ್ರ ಅಬೂಬಕ್ಕರ್ ಸಿದ್ದೀಕ್ ( 46ವ )ರವರು ಆದಿತ್ಯವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು.

ಇವರು ಡ್ರೈವರಾಗಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya
error: Content is protected !!