25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

ವೇಣೂರು: ಇಲ್ಲಿನ ನಡ್ತೀಕಲ್ಲು ನಿವಾಸಿ ದಿ. ಶೇಕಬ್ಬರವರ ಪುತ್ರ ಅಬೂಬಕ್ಕರ್ ಸಿದ್ದೀಕ್ ( 46ವ )ರವರು ಆದಿತ್ಯವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು.

ಇವರು ಡ್ರೈವರಾಗಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

Suddi Udaya

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

Suddi Udaya
error: Content is protected !!