July 24, 2026
ಕ್ರೀಡಾ ಸುದ್ದಿಶಾಲಾ ಕಾಲೇಜು

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

ವೇಣೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ಚಳುವಳಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ನಾಲ್ಕನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ಸಿಂಚನ ಮತ್ತು ನಿಶಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಶ್ರುತಾ ದ್ವಿತೀಯ ಸ್ಥಾನವನ್ನು ಅನ್ವಿತ ತೃತೀಯ ಸ್ಥಾನವನ್ನು ಪಡೆದುಕೊಂಡು ನಮ್ಮ ಶಾಲೆಗೆ ಹೆಮ್ಮೆಯನ್ನು ತಂದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆಯಾಗಿರುತ್ತಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದಿಸಿದರು.

Related posts

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ ಪೂ.ಕಾಲೇಜು: ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!