23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2025 – 26 ನೇ ಸಾಲಿನ ಮೊದಲ ಹಂತದ ಪಾಲಕರ ಸಭೆ ಹಾಗೂ ಶಿಕ್ಷಕ ರಕ್ಷಕ ಸಂಘದ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಇದ್ದರು.ಇದೇ ವೇಳೆ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ರಮೇಶ್ ಎಸ್.ಮಾಳಗೊಂಡ, ಉಪಾಧ್ಯಕ್ಷರಾಗಿ ಶೋಭಾ ಮರೋಡಿ, ಮಹಮ್ಮದ್ ರಫಿ, ಕೋಶಾಧಿಕಾರಿಯಾಗಿ ತುಳಸಿ ಎಂ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಜತೆ ಕಾರ್ಯದರ್ಶಿಯಾಗಿ ಸೌಜನ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಲ್ಲಿಕಾ, ಪುಷ್ಪಾ, ಶಶಿಕಲಾ, ವನಿತಾ, ಗಣೇಶ್ ಬಂಗೇರ, ಚಿದಾನಂದ, ಮಹಮ್ಮದ್ ಮುಸ್ತಾಪ, ರಾಜಶೇಖರ್, ಕುಮಾರ್, ಗೋಪಾಲ್ ಆಯ್ಕೆಯಾದರು.ಕನ್ನಡ ಭಾಷಾ ಉಪನ್ಯಾಸಕರಾದ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿ, ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಮಾಯಾ ಭಟ್ ವಂದಿಸಿದರು.

Related posts

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
error: Content is protected !!