September 16, 2026
ನಿಧನ

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

ವೇಣೂರು: ಇಲ್ಲಿನ ನಡ್ತೀಕಲ್ಲು ನಿವಾಸಿ ದಿ. ಶೇಕಬ್ಬರವರ ಪುತ್ರ ಅಬೂಬಕ್ಕರ್ ಸಿದ್ದೀಕ್ ( 46ವ )ರವರು ಆದಿತ್ಯವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು.

ಇವರು ಡ್ರೈವರಾಗಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಎಮ್. ಹಮೀದ್ ವೇಣೂರು ನಿಧನ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya
error: Content is protected !!