September 6, 2026
Uncategorized

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

ಅಳದಂಗಡಿ: ಅಜಿಲ ಸೀಮೆಯ ಸಾಂಪ್ರದಾಯದಂತೆ‌ ಆ.30 ಮಂಗಳವಾರದಂದು ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ ಕಾಯ೯ಕ್ರಮ ಜರುಗಲಿರುವುದು ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಅವರು ತಿಳಿಸಿದ್ದಾರೆ.
ಹರಕೆ ಕೋಲ ಆರಂಭ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದಲ್ಲಿ ಆ.31ರಿಂದ ಈ ವರ್ಷದ ಹರಕೆ ಕೋಲ ಆರಂಭಗೊಳ್ಳಲಿದೆ ಎಂದು ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

Related posts

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!