July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

ಉಜಿರೆ: ಇಲ್ಲಿಯ ನಿನ್ನಿಕಲ್ಲು ನಿವಾಸಿ ಉದ್ಯಮಿ, ಕ್ರೀಡಾಪಟು ಶಿವರಾಮ ಕಾರಂತ್ (70ವ)ರವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.25ರಂದು ನಿಧನರಾದರು.

ಇವರು ಮೂಲತ ಪುತ್ತೂರಿನವರಾಗಿದ್ದು, ಪತ್ನಿ ಮಲ್ಲಿಕಾ, ಪುತ್ರ ಆದರ್ಶ್ ಕಾರಂತ್, ಪುತ್ರಿ ಮಾನಸ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!