23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

ಉಜಿರೆ: ಇಲ್ಲಿಯ ನಿನ್ನಿಕಲ್ಲು ನಿವಾಸಿ ಉದ್ಯಮಿ, ಕ್ರೀಡಾಪಟು ಶಿವರಾಮ ಕಾರಂತ್ (70ವ)ರವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.25ರಂದು ನಿಧನರಾದರು.

ಇವರು ಮೂಲತ ಪುತ್ತೂರಿನವರಾಗಿದ್ದು, ಪತ್ನಿ ಮಲ್ಲಿಕಾ, ಪುತ್ರ ಆದರ್ಶ್ ಕಾರಂತ್, ಪುತ್ರಿ ಮಾನಸ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!