25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕುರಿತು ಆ.25 ರಂದು ರಾಕೇಶ್ ಕೆ ಎನ್ ರವರು ಕಾರ್ಯಗಾರ ನಡೆಸಿದರು.

ಈ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರಿಣಾಮಕಾರಿಯಾಗಿ ಓದುವ ವಿಧಾನಗಳು, ಸಮಯ ನಿರ್ವಹಣೆ, ಪ್ರಶ್ನಾಪತ್ರಿಕೆ ಪರಿಹಾರ ತಂತ್ರಗಳು ಮತ್ತು ನೈತಿಕ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.

Related posts

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!