ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ
ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ಶ್ರಾವ್ಯ ಆರನೇ ತರಗತಿ ಮತ್ತು ರಶ್ಮಿ ಏಳನೇ ತರಗತಿ ಇವರು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರ ಶಿಷ್ಯೆ ಯವರಾಗಿರುತ್ತಾರೆ.

Related posts

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya
error: Content is protected !!