25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ
ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ಶ್ರಾವ್ಯ ಆರನೇ ತರಗತಿ ಮತ್ತು ರಶ್ಮಿ ಏಳನೇ ತರಗತಿ ಇವರು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರ ಶಿಷ್ಯೆ ಯವರಾಗಿರುತ್ತಾರೆ.

Related posts

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!