September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!