25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya
error: Content is protected !!