ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ,ಚಿಬಿದ್ರೆ, ತೋಟತ್ತಾಡಿ ಇದರ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಜನಾರ್ಧನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್, ಉಪಾಧ್ಯಕ್ಷರಾಗಿ ನಾಗೇಶ್ ಮೂಲ್ಯ,ಜೊತೆ ಕಾರ್ಯದರ್ಶಿಯಾಗಿ ಜಗದೀಶ್ ಮುಗುಳಿದಡ್ಕ,ಗೌರವ ಸಲಹೆಗಾರರಾಗಿ ಡಾ.ಕೆವಿ ಮೂರ್ತಿ ಹಾಗೂ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.











