July 23, 2026
ಶಾಲಾ ಕಾಲೇಜು

ಜನಪದ ಗೀತ ಗಾಯನ ಸ್ಪರ್ಧೆ

ಬೆಳ್ತಂಗಡಿ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಆ 24.ರಂದು ವಾಣಿ ಸಂಸ್ಥೆಯಲ್ಲಿ ನಡೆದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರೇಂಜರ್ಸ್ ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿ. ಅವರಿಗೆ ತರಬೇತಿಯನ್ನು ನೀಡಿದ ಉಪನ್ಯಾಸಕರಾಗಿರುವ ಶ್ರೀ ಶೀನಾ ನಾಡೋಳಿ ಹಾಗೂ ಡಾ. ಅಮೃತಾ ರಶ್ಮಿ ಫೆರ್ನಾಂಡಿಸ್ ಉಪಸ್ಥಿತರಿದ್ದರು

Related posts

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!