25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಜನಪದ ಗೀತ ಗಾಯನ ಸ್ಪರ್ಧೆ

ಬೆಳ್ತಂಗಡಿ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಆ 24.ರಂದು ವಾಣಿ ಸಂಸ್ಥೆಯಲ್ಲಿ ನಡೆದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರೇಂಜರ್ಸ್ ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿ. ಅವರಿಗೆ ತರಬೇತಿಯನ್ನು ನೀಡಿದ ಉಪನ್ಯಾಸಕರಾಗಿರುವ ಶ್ರೀ ಶೀನಾ ನಾಡೋಳಿ ಹಾಗೂ ಡಾ. ಅಮೃತಾ ರಶ್ಮಿ ಫೆರ್ನಾಂಡಿಸ್ ಉಪಸ್ಥಿತರಿದ್ದರು

Related posts

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!