22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya
error: Content is protected !!