September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಆ.15-16: ಎಕ್ಸೆಲ್ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ- ರಕ್ಷಕ ನಮನ–2026’

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya
error: Content is protected !!