March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

ಉಜಿರೆ: ಸೂರ್ಯೋದಲ್ಲಿ ಎದ್ದು ಪ್ರತಿ ದಿನ 8 ಶುಭ ವಸ್ತುಗಳ ದರುಶನ ಮಾಡಬೇಕು ಎಂದು ಹಿಂದೂ ಧರ್ಮಸಾರುತ್ತದೆ. ಅವುಗಳಲ್ಲಿ ಪ್ರಥಮ ಸ್ಥಾನಲ್ಲಿ ಇರುವುದೇ ಗೋವು. ಗೋವು ರಕ್ಷಣೆ ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದ್ದು ಆ.26ರಂದು ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ 2026 ನಡೆಯಲಿದೆ.

ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡುವೆಟ್ನಾಯರು ನಂದಗೋಕುಲ ಗೋ ಶಾಲೆಗೆ ಕಾಣಿಕೆ ಡಬ್ಬಿಯನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆಯನ್ನು ನೀಡಲಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!