July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ,ಊರವರ ಸಹಕರಾದೊಂದಿಗೆ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಸೆ.28 ರಂದು ನಡೆಯಲಿದ್ದು ಇದರ ಪೂರ್ವಾಭಾವಿ ಸಭೆಯು ಆ.24 ರಂದು ನಡೆಯಿತು.

ಸಭೆಯಲ್ಲಿ ವೈದಿಕ ವಿಧಿ ವಿಧಾನಗಳು,ಧಾರ್ಮಿಕ ಸಭೆ,ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮ,ಶೋಭಾಯಾತ್ರೆ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ,ಪ್ರ‌ ಕಾರ್ಯದರ್ಶಿ ರಂಜಿತ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್ ಎಸ್, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಜಗದೀಶ್ ಪೂಜಾರಿ ಬಳ್ಳಿದಡ್ಡ, ದಿನೇಶ್ ಪೂಜಾರಿ ಅಂತರ, ಸಂತೋಷ್ ಕುಮಾರ್ ಹಿಮರಡ್ಡ,ದೀಪಕ್ ಹೆಚ್.ಡಿ,ವಿಜಯ ಪೂಜಾರಿ ಯೈಕುರಿ, ದಿನೇಶ್ ನಿಟ್ಟಡ್ಕ, ಯೋಗೀಶ್ ಕೊಂಗುಳ,ರತ್ನಾಕರ ಪೂಜಾರಿ ಕೆಂಪುಂರ್ಜ, ಪ್ರದೀಪ್ ಮೈಂದಕುಮೇರ್, ಮಾಜಿ ಅಧ್ಯಕ್ಷ ಹೆಚ್.ದೇಜಪ್ಪ ಪೂಜಾರಿ ಸುಧಾಮ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಕಾರ್ಯದರ್ಶಿ ಸತೀಶ್ ಹುಂಬೆಜೆ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತೀ ಸಂತೋಷ್, ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!