23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಸೆ.6 ರಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಆಡಳಿತ ಮೊಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿಯ ಅಧ್ಯಕ್ಷರು ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಮಿತಿಯ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಲಿಂಗಪ್ಪ ಪೂಜಾರಿ ಬನಂದೂರು, ಲೆಕ್ಕಪರಿಶೋಧಕರಾದ ನಾರಾಯಣಗೌಡ ಎಳ್ಳುಗದ್ದೆ ,ಪ್ರಧಾನ ಅರ್ಚಕರಾದ ಸಂಪತ್ ಕುಮಾರ್, ಭೈಲುವಾರು ಸಮಿತಿಯ ಸಂಚಾಲಕರು ಉಪಸ್ಥಿತರಿದ್ದರು. ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya
error: Content is protected !!