July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

ಕೊಕ್ಕಡ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯದಿಂದ ನಡೆಸಲ್ಪಟ್ಟ ‘ಭರತನಾಟ್ಯಂ’ ಜೂನಿಯರ್ ಗ್ರೇಡ್ ವಿಭಾಗದಲ್ಲಿ ಕೊಕ್ಕಡದಲ್ಲಿ ನಡೆಯುತ್ತಿರುವ ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿಯಾದ ಕು| ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್ ಗ್ರೇಡ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ಪುತ್ತೂರು ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್, ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಇವರುಗಳ ಶಿಷ್ಯೆಯಾಗಿರುತ್ತಾರೆ.

ಕು| ಧೃತಿ ಎಂ ರವರು ಪಟ್ಟೂರು ಮೊಟ್ಟಿಕಲ್ಲು ನಿವಾಸಿ ಧರ್ಣಪ್ಪ ಎಂ ಹಾಗೂ ಲತಾ ದಂಪತಿಯ ಪುತ್ರಿಯಾಗಿರುತ್ತಾರೆ.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya
error: Content is protected !!