July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ಬೆಳ್ತಂಗಡಿ ವಲಯ ಮಟ್ಟದ ಗೀತ ಗಾಯನ ಸ್ಪರ್ಧೆಯು ಆ. 24 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ರೇಂಜರ್ ವಿಭಾಗದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಮನ್ವಿತಾ, ಪ್ರಿಯ, ಗಾಯತ್ರಿ, ಸುಶ್ಮಿತಾ, ನವ್ಯಶ್ರೀ ಮತ್ತು ಶ್ರಾವ್ಯ ಭಾಗವಹಿಸಿದ್ದು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರೇಂಜರ್ ಲೀಡರ್ ವಸಂತಿ ಪಿ. ಇವರ ನೇತೃತ್ವದಲ್ಲಿ, ಶ್ರೀಮತಿ ಲಿಲ್ಲಿ ಪಿ.ವಿ. ಇವರ ಮಾರ್ಗದರ್ಶನದಲ್ಲಿ ನಡೆಯಿತು.

Related posts

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!