25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ಬೆಳ್ತಂಗಡಿ ವಲಯ ಮಟ್ಟದ ಗೀತ ಗಾಯನ ಸ್ಪರ್ಧೆಯು ಆ. 24 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ರೇಂಜರ್ ವಿಭಾಗದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಮನ್ವಿತಾ, ಪ್ರಿಯ, ಗಾಯತ್ರಿ, ಸುಶ್ಮಿತಾ, ನವ್ಯಶ್ರೀ ಮತ್ತು ಶ್ರಾವ್ಯ ಭಾಗವಹಿಸಿದ್ದು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರೇಂಜರ್ ಲೀಡರ್ ವಸಂತಿ ಪಿ. ಇವರ ನೇತೃತ್ವದಲ್ಲಿ, ಶ್ರೀಮತಿ ಲಿಲ್ಲಿ ಪಿ.ವಿ. ಇವರ ಮಾರ್ಗದರ್ಶನದಲ್ಲಿ ನಡೆಯಿತು.

Related posts

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!