March 7, 2026
ಗ್ರಾಮಾಂತರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

ಕೊಯ್ಯೂರು :ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಹಾಗೂ ದುಶ್ಚಟ ಗಳಿಂದ ಪ್ರಭಾವಿತರಾ ಗದಂತೆ ಪೋಷಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಶ್ರೀ ರಾಮಚಂದ್ರ ದೊಡ್ಡಮನಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಆ. 25ರಂದು ಮಾತನಾಡಿದರು.

ಸಭೆಯ ಅಧ್ಯಕ್ಷ ತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ವಹಿಸಿ ವೇದಿಕೆಯಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಗತಿ ಪತ್ರ ವಿತರಿಸಿ ಸಲಹೆ -ಸೂಚನೆ ಗಳನ್ನು ನೀಡಲಾಯಿತು. ವಿದ್ಯಾರ್ಥಿನಿಯರಾದ ವಿನಯ, ಐಶ್ವರ್ಯ, ಚಿರಸ್ವಿ, ಸಹಲಾ, ವಿದ್ಯಾ ಪ್ರಾರ್ಥನೆ ಗೈದರು. ಕನ್ನಡ ಉಪನ್ಯಾಸಕಿ ಶ್ರೀ ಮತಿ ರಶ್ಮಿದೇವಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಎಂ. ವಂದಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ಉಪನ್ಯಾಸಕರು ಗಳಾದ ಶ್ರೀ ಸಂತೋಷ್ ಕುಮಾರ್, ಶ್ರೀ ಮಾಯಿಲ, ಶ್ರೀಮತಿ ಪವಿತ್ರ, ಶ್ರೀ ಮತಿ ತೃಪ್ತಿ ಕಾರ್ಯಕ್ರಮ ದ ಯಶಸ್ಸಿಗೆ ಸಹಕರಿಸಿ ದರು.

Related posts

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya
error: Content is protected !!