25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

ಕೊಯ್ಯೂರು :ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಹಾಗೂ ದುಶ್ಚಟ ಗಳಿಂದ ಪ್ರಭಾವಿತರಾ ಗದಂತೆ ಪೋಷಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಶ್ರೀ ರಾಮಚಂದ್ರ ದೊಡ್ಡಮನಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಆ. 25ರಂದು ಮಾತನಾಡಿದರು.

ಸಭೆಯ ಅಧ್ಯಕ್ಷ ತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ವಹಿಸಿ ವೇದಿಕೆಯಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಗತಿ ಪತ್ರ ವಿತರಿಸಿ ಸಲಹೆ -ಸೂಚನೆ ಗಳನ್ನು ನೀಡಲಾಯಿತು. ವಿದ್ಯಾರ್ಥಿನಿಯರಾದ ವಿನಯ, ಐಶ್ವರ್ಯ, ಚಿರಸ್ವಿ, ಸಹಲಾ, ವಿದ್ಯಾ ಪ್ರಾರ್ಥನೆ ಗೈದರು. ಕನ್ನಡ ಉಪನ್ಯಾಸಕಿ ಶ್ರೀ ಮತಿ ರಶ್ಮಿದೇವಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಎಂ. ವಂದಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ಉಪನ್ಯಾಸಕರು ಗಳಾದ ಶ್ರೀ ಸಂತೋಷ್ ಕುಮಾರ್, ಶ್ರೀ ಮಾಯಿಲ, ಶ್ರೀಮತಿ ಪವಿತ್ರ, ಶ್ರೀ ಮತಿ ತೃಪ್ತಿ ಕಾರ್ಯಕ್ರಮ ದ ಯಶಸ್ಸಿಗೆ ಸಹಕರಿಸಿ ದರು.

Related posts

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya
error: Content is protected !!