July 23, 2026
ಗ್ರಾಮಾಂತರ ಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

ಕೊಯ್ಯೂರು :ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಹಾಗೂ ದುಶ್ಚಟ ಗಳಿಂದ ಪ್ರಭಾವಿತರಾ ಗದಂತೆ ಪೋಷಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಶ್ರೀ ರಾಮಚಂದ್ರ ದೊಡ್ಡಮನಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿವಿದ್ಯಾರ್ಥಿಗಳ ಪೋಷಕರನ್ನು ಉದ್ದೇಶಿಸಿ ಆ. 25ರಂದು ಮಾತನಾಡಿದರು.

ಸಭೆಯ ಅಧ್ಯಕ್ಷ ತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ ವಹಿಸಿ ವೇದಿಕೆಯಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಗತಿ ಪತ್ರ ವಿತರಿಸಿ ಸಲಹೆ -ಸೂಚನೆ ಗಳನ್ನು ನೀಡಲಾಯಿತು. ವಿದ್ಯಾರ್ಥಿನಿಯರಾದ ವಿನಯ, ಐಶ್ವರ್ಯ, ಚಿರಸ್ವಿ, ಸಹಲಾ, ವಿದ್ಯಾ ಪ್ರಾರ್ಥನೆ ಗೈದರು. ಕನ್ನಡ ಉಪನ್ಯಾಸಕಿ ಶ್ರೀ ಮತಿ ರಶ್ಮಿದೇವಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಎಂ. ವಂದಿಸಿದರು.ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು. ಉಪನ್ಯಾಸಕರು ಗಳಾದ ಶ್ರೀ ಸಂತೋಷ್ ಕುಮಾರ್, ಶ್ರೀ ಮಾಯಿಲ, ಶ್ರೀಮತಿ ಪವಿತ್ರ, ಶ್ರೀ ಮತಿ ತೃಪ್ತಿ ಕಾರ್ಯಕ್ರಮ ದ ಯಶಸ್ಸಿಗೆ ಸಹಕರಿಸಿ ದರು.

Related posts

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಕೇಳ್ತಾಜೆ: ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!