25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕುರಿತು ಆ.25 ರಂದು ರಾಕೇಶ್ ಕೆ ಎನ್ ರವರು ಕಾರ್ಯಗಾರ ನಡೆಸಿದರು.

ಈ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರಿಣಾಮಕಾರಿಯಾಗಿ ಓದುವ ವಿಧಾನಗಳು, ಸಮಯ ನಿರ್ವಹಣೆ, ಪ್ರಶ್ನಾಪತ್ರಿಕೆ ಪರಿಹಾರ ತಂತ್ರಗಳು ಮತ್ತು ನೈತಿಕ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.

Related posts

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya
error: Content is protected !!