September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶ್ರಯದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಾಳ ಸುಹೈಲ್ ಮತ್ತು ಸಿಂಚನ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಮೊಹಮ್ಮದ್ ಶಾಜಿಲ್, ಪ್ರಜ್ವಲ್ ಲಾರೆನ್ಸ್ ಮತ್ತು ಶ್ರೀಯ ಎಂ. ಎಸ್ ದ್ವಿತೀಯ ಸ್ಥಾನ ಹಾಗು ಏಂಜಲ್ ಮೇರಿ ಜೋಸೆಫ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!