23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

ಬೆಳ್ತಂಗಡಿ; ಕರ್ನಾಟಕ ಮುಸ್ಲಿಂ ಜಮಾಅತ್ ಕೆಎಂಜೆ ಉಜಿರೆ ಸರ್ಕಲ್ ಸಮಿತಿ ವತಿಯಿಂದ ಎಸ್ಸೆಸ್ಸೆಫ್‌ ಉಜಿರೆ ಸೆಂಟರ್ ಹಾಗೂ ಎಸ್‌ವೈಎಸ್ ಉಜಿರೆ ಸರ್ಕಲ್ ಸಹಭಾಗಿತ್ವದಲ್ಲಿ ಉಜಿರೆ ಹಳೆಪೇಟೆ ಮದರಸ ಸಭಾಂಗಣದಲ್ಲಿ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ ಆ.23 ರಂದು ಜರುಗಿತು.

ಅಧ್ಯಕ್ಷತೆಯನ್ನು ಕೆಎಂಜೆ ಉಜಿರೆ ಸರ್ಕಲ್ ಅಧ್ಯಕ್ಷ ಹಾಜಿ ಹೈದರ್ ಮದನಿ ವಹಿಸಿದ್ದರು.
ಉದ್ಘಾಟನೆಯನ್ನು ಕೆಎಮ್‌ಜೆ ಬೆಳ್ತಂಗಡಿ ಝೋನ್ ಸಮಿತಿ ಅಧ್ಯಕ್ಷ ಎಸ್ ಎಂ ತಂಙಳ್ ನೆರವೇರಿಸಿದರು.
ಪ್ರಸ್ತಾವನೆಯನ್ನು ಉಜಿರೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಮುದರ್ರಿಸ್ ಯಾಸಿರ್ ಫಾಳಿಲಿ ಅಲ್ ಫುರ್ಕಾನಿ ನಡೆಸಿದರು. ಸ್ವಾತಂತ್ರ್ಯ ಸಂಗಮದ ಬಗ್ಗೆ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಹಾಗೂ ಉಮರ್‌ಕುಂಞಿ ನಾಡ್ಜೆ ಉಪನ್ಯಾಸ ನೀಡಿದರು.

ಕೆಎಮ್‌ಜೆ ಉಜಿರೆ ಸರ್ಕಲ್ ಪ್ರಧಾನ ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಕುಂಟಿನಿ ಕಾರ್ಯಕ್ರಮ ಸಂಯೋಜಿಸಿದರ
ಈ ಸಂದರ್ಭದಲ್ಲಿ ಕೆಎಮ್‌ಜೆ ಉಪಾಧ್ಯಕ್ಷ ಮುಹ್ಯುದ್ದೀನ್ ಉಜಿರೆ, ಜಿಲ್ಲಾ ಸದಸ್ಯ ಇಬ್ರಾಹಿಂ ಕಕ್ಕಿಂಜೆ, ಕೋಶಾಧಿಕಾರಿ‌‌‌ ಹಂಝ ಮಾಚಾರ್, ದ‌ಅವಾ ಸೆಕ್ರೆಟರಿ ಹನೀಫ್ ಮುಸ್ಲಿಯಾರ್ ನಿಡಿಗಲ್, ಮೀಡಿಯಾ ಸೆಕ್ರೆಟರಿ ಅಬ್ದುರ್ರಝಾಕ್ ಫುರ್ಕಾನಿ ನಿಡಿಗಲ್, ಸಹಾಯ್ ಸೆಕ್ರೆಟರಿ ರಝಾಕ್ ಮಾಚಾರ್, ಪಬ್ಲಿಕ್ ರಿಲೇಶನ್ ಸೆಕ್ರೆಟರಿ ಹಮೀದ್ ಗಾಂಧಿನಗರ, ಆರ್ಗನೈಸೇಶನ್ ಸೆಕ್ರೆಟರಿ ಅಬೂಬಕ್ಕರ್ ಕಕ್ಕೇನ, ಉಪಾಧ್ಯಕ್ಷ ಹುಸೈನ್ ಮೊದಲಾದವರು ಉಪಸ್ಥಿತರಿದ್ದರು. ಸರ್ಕಲ್ ವ್ಯಾಪ್ತಿಯ ಸೆಂಟರ್ ಗಳ ಪದಾಧಿಕಾರಿಗಳು, ಸಮೂಹ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಮುಂದಿನ ಕಾರ್ಯಯೋಜನೆಗಳ ಸರ್ಕುಲರ್ ವಾಚಿಸಿ ನಿರ್ದೇಶನ ನೀಡಲಾಯಿತು.

Related posts

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya
error: Content is protected !!