25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಸೆಬಾಸ್ಟಿಯನ್ ಪಿ.ಟಿ ರವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ನಿಡ್ಲೆ ಗ್ರಾಮ ಪಂಚಾಯತ್‌ನ ಸದಸ್ಯರಾಗಿ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ಅಧ್ಯಕ್ಷರಾಗಿ, ಓಣಂ ಸಮಿತಿಯ ಗೌರವಾಧ್ಯಕ್ಷರಾಗಿ ಮತ್ತು ಜೇಸಿಐನ ಉಪಾಧ್ಯಕ್ಷರಾಗಿ ಹಲವಾರು ಕಾರ್ಯಕ್ರಮದ ನಿರ್ದೇಶಕರಾಗಿ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಪ್ರಸ್ತುತ ತಾಲೂಕು ಮಟ್ಟದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya
error: Content is protected !!