22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಸೆಬಾಸ್ಟಿಯನ್ ಪಿ.ಟಿ ರವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ನಿಡ್ಲೆ ಗ್ರಾಮ ಪಂಚಾಯತ್‌ನ ಸದಸ್ಯರಾಗಿ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ಅಧ್ಯಕ್ಷರಾಗಿ, ಓಣಂ ಸಮಿತಿಯ ಗೌರವಾಧ್ಯಕ್ಷರಾಗಿ ಮತ್ತು ಜೇಸಿಐನ ಉಪಾಧ್ಯಕ್ಷರಾಗಿ ಹಲವಾರು ಕಾರ್ಯಕ್ರಮದ ನಿರ್ದೇಶಕರಾಗಿ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಪ್ರಸ್ತುತ ತಾಲೂಕು ಮಟ್ಟದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

Related posts

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!