37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya
error: Content is protected !!