22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!