September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya
error: Content is protected !!