22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ,ಚಿಬಿದ್ರೆ, ತೋಟತ್ತಾಡಿ ಇದರ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಜನಾರ್ಧನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್, ಉಪಾಧ್ಯಕ್ಷರಾಗಿ ನಾಗೇಶ್ ಮೂಲ್ಯ,ಜೊತೆ ಕಾರ್ಯದರ್ಶಿಯಾಗಿ ಜಗದೀಶ್ ಮುಗುಳಿದಡ್ಕ,ಗೌರವ ಸಲಹೆಗಾರರಾಗಿ ಡಾ.ಕೆವಿ ಮೂರ್ತಿ ಹಾಗೂ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!