23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!