25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya
error: Content is protected !!