25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ,ಊರವರ ಸಹಕರಾದೊಂದಿಗೆ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಸೆ.28 ರಂದು ನಡೆಯಲಿದ್ದು ಇದರ ಪೂರ್ವಾಭಾವಿ ಸಭೆಯು ಆ.24 ರಂದು ನಡೆಯಿತು.

ಸಭೆಯಲ್ಲಿ ವೈದಿಕ ವಿಧಿ ವಿಧಾನಗಳು,ಧಾರ್ಮಿಕ ಸಭೆ,ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮ,ಶೋಭಾಯಾತ್ರೆ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ,ಪ್ರ‌ ಕಾರ್ಯದರ್ಶಿ ರಂಜಿತ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್ ಎಸ್, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಜಗದೀಶ್ ಪೂಜಾರಿ ಬಳ್ಳಿದಡ್ಡ, ದಿನೇಶ್ ಪೂಜಾರಿ ಅಂತರ, ಸಂತೋಷ್ ಕುಮಾರ್ ಹಿಮರಡ್ಡ,ದೀಪಕ್ ಹೆಚ್.ಡಿ,ವಿಜಯ ಪೂಜಾರಿ ಯೈಕುರಿ, ದಿನೇಶ್ ನಿಟ್ಟಡ್ಕ, ಯೋಗೀಶ್ ಕೊಂಗುಳ,ರತ್ನಾಕರ ಪೂಜಾರಿ ಕೆಂಪುಂರ್ಜ, ಪ್ರದೀಪ್ ಮೈಂದಕುಮೇರ್, ಮಾಜಿ ಅಧ್ಯಕ್ಷ ಹೆಚ್.ದೇಜಪ್ಪ ಪೂಜಾರಿ ಸುಧಾಮ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಕಾರ್ಯದರ್ಶಿ ಸತೀಶ್ ಹುಂಬೆಜೆ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತೀ ಸಂತೋಷ್, ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya
error: Content is protected !!