25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟಕ ರಾಗಿ ವಿಷ್ ಪ್ರಾಂಶುಪಾಲರು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಆಗಮಿಸಿ ಮಕ್ಕಳಿಗೆ ಶುಭವನ್ನು ಹಾರೈಸಿದರು.

ವೇದಿಕೆಯಲ್ಲಿ ಪ್ರಾರ್ಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಹಾಸಿನಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಪೂಜಾರಿ ಉಪಸ್ಥಿತರಿದ್ದರು.
‌‌‌ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೋಶಾಧಿಕಾರಿ ಬೆಳಿಯಪ್ಪ ಕೆ ನಿರೂಪಿಸಿ ಧನ್ಯವಾದವಿತ್ತರು.

Related posts

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya
error: Content is protected !!