25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ

ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್- 2025 ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮೋಹಿತ್ ಫಾರ್ವರ್ಡ್ ಬೆಂಡ್ ಮತ್ತು ರಿದಮಿಕ್ ಫೈರ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಚಾಂಪಿಯನ್ ಶಿಪ್ ಶಿಬಿರಕ್ಕೆ ಆಯ್ಕೆಗೊಂಡಿದ್ದಾರೆ.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
error: Content is protected !!