22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ಬೆಳ್ತಂಗಡಿ ವಲಯ ಮಟ್ಟದ ಗೀತ ಗಾಯನ ಸ್ಪರ್ಧೆಯು ಆ. 24 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ರೇಂಜರ್ ವಿಭಾಗದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಮನ್ವಿತಾ, ಪ್ರಿಯ, ಗಾಯತ್ರಿ, ಸುಶ್ಮಿತಾ, ನವ್ಯಶ್ರೀ ಮತ್ತು ಶ್ರಾವ್ಯ ಭಾಗವಹಿಸಿದ್ದು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರೇಂಜರ್ ಲೀಡರ್ ವಸಂತಿ ಪಿ. ಇವರ ನೇತೃತ್ವದಲ್ಲಿ, ಶ್ರೀಮತಿ ಲಿಲ್ಲಿ ಪಿ.ವಿ. ಇವರ ಮಾರ್ಗದರ್ಶನದಲ್ಲಿ ನಡೆಯಿತು.

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!